



ಕಾರ್ಕಳ : ಉಡುಪಿ ಯಿಂದ ಬರುತಿದ್ದ ಕಾರೊಂದು ಡಿವೈಡರ್ ಗೆ ಢಿಕ್ಕಿ ಯಾಗಿ ನಜ್ಜುಗುಜ್ಜಾದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡು ರಸ್ತೆ ಬಿಟಿಕೆ ಪೆಟ್ರೋಲ್ ಬಂಕ್ ಬಳಿ ಅ.18 ರಂದು ನಡೆದಿದೆ. ಕಾರು ಉಡುಪಿ ಯಿಂದ ಕಾರ್ಕಳ ಕಡೆಗೆ ಸಾಗುತಿತ್ತು ಎನ್ನಲಾಗಿದೆ. ಅಪಘಾತ ದ ತೀವ್ರತೆಗೆ ಕಾರಿನ ಮುಂಭಾಗವು ಜಖಂ ಗೊಂಡಿದೆ .ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.