logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
31 Dec 2021
post image

ಕಾರ್ಕಳ : ಮರ ಕತ್ತರಿಸುವ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಜೋಡುರಸ್ತೆಯಲ್ಲಿ ನಡೆದಿದೆ . ವಾಸುದೇವ ನಾಯಕ್ (೫೬ ವರ್ಷ) ಎಂಬವರು ಮರ ಕತ್ತರಿಸುವ ಕೆಲಸ ಮಾಡಿಕೊಂಡಿದ್ದು ,ಅವರ ಪತ್ನಿ ಗೇರು ಬೀಜ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮನೆಗೆ ಬೀಗ ಹಾಕಿ ಮೊಬೈಲ್ ಫೋನ್ ಮತ್ತು ಸ್ಕೂಟರನ್ನು ಮನೆಯಲ್ಲಿಯೇ ಬಿಟ್ಟುಹೋಗಿದ್ದು ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.