logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕಾರ್ಕಳ: ಬಸ್ ಹತ್ತುವ ವೇಳೆ ಕೈಜಾರಿ ರಸ್ತೆಗೆ ಬಿದ್ದು ವೃಧ್ಧ ಗಂಭೀರ

ಟ್ರೆಂಡಿಂಗ್
share whatsappshare facebookshare telegram
4 Dec 2022
post image

ಕಾರ್ಕಳ: ಬಸ್ ಹತ್ತುವ ವೇಳೆ ಕೈಜಾರಿ ರಸ್ತೆಗೆ ಬಿದ್ದು ವೃಧ್ಧ ಗಂಭೀರ ಗಾಯಗೊಂಡ ಘಟನೆ ಡಿ.4ರಂದು ಕಾರ್ಕಳ ತಾಲೂಕಿನ ಹಿರ್ಗಾನ ಬಸ್ ನಿಲ್ದಾಣ ಬಳಿ ನಡೆದಿದೆ. ಹಿರ್ಗಾನ ಚಿಕ್ಕಲ್ಬೆಟ್ಟಿನ ಕಣಿಲ ದ ಕೃಷ್ಣ ನಾಯಕ್ ಗಾಯಗೊಂಡವರು ಕೃಷ್ಣ ನಾಯಕ್ ಹಿರ್ಗಾನದಿಂದ ನೆಲ್ಲಿ ಕಟ್ಟೆ ಗೆ ಹೋಗಲು ಖಾಸಗಿ ಬಸ್ ಗೆ ಹತ್ತುತಿದ್ದ ಸಮಯದಲ್ಲಿ ಕೈ ಜಾರಿ ರಸ್ತೆಗೆ ಬಿದ್ದಿದ್ದು ಬಸ್ ನ ಹಿಂದಿನ ಚಕ್ರವು ಕಾಲಿನ ಮೇಲೆ ಸಾಗಿದೆ ಎನ್ನಲಾಗಿದ್ದು ಅಪಘಾತದ ತೀವ್ರತೆಗೆ ವಿಪರೀತ ರಕ್ತಸ್ರಾವ ವಾಗಿದ್ದ ಕಾರಣ ಗಂಭೀರ ಗಾಯಗೊಂಡಿದ್ದಾರೆ ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.