logo
WhatsApp Image 2026-04-02 at 14.46.04.jpeg
hindalco everlast.jpeg

ಕಸಾಪ ಉಡುಪಿ ಜಿಲ್ಲಾಧ್ಯಕ್ಷರಾಗಿ ನೀಲಾವರ ಸುರೇಂದ್ರ ಅಡಿಗ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
21 Nov 2021
post image

ಉಡುಪಿ; ಕಸಾಪ ಉಡುಪಿ ಜಿಲ್ಲೆಯಲ್ಲಿ ಸತತ ಮೂರನೇ ಬಾರಿಗೆ ಕಸಾಪ ಅಧ್ಯಕ್ಷ ಗಾದಿಗೆ ಏರಿದ ನೀಲಾವರ ಸುರೇಂದ್ರ ಅಡಿಗ ಆಯ್ಕೆಯಾಗಿದ್ದಾರೆ , ಸಮೀಪದ ಪ್ರತಿಸ್ಪರ್ಧಿಯಿಂದ 37 ಮತಗಳ ಅಂತರದಲ್ಲಿ ವಿಜಯ ಸಾಧಿಸಿದ್ದಾರೆ

ಸುರೇಂದ್ರ ಅಡಿಗ- 437, ಸುಬ್ರಹ್ಮಣ್ಯ ಬಾಸ್ರಿ- 400, ಸುಬ್ರಹ್ಮಣ್ಯ ಭಟ್- 394 ಮತಗಳನ್ನು ಪಡೆದಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.