



ಕಟೀಲು: ಕಟೀಲು 4ನೇ ಮೇಳದ ಹಿರಿಯ ಕಲಾವಿದ ಗುರುವಪ್ಪ ಬಾಯಾರು (58) ಅವರು ಕಟೀಲು ಸರಸ್ವತಿ ಸದನದಲ್ಲಿ ಗುರುವಾರ ರಾತ್ರಿ ನಡೆದ ತ್ರಿಜನ್ಮ ಮೋಕ್ಷ ಬಯಲಾಟದಲ್ಲಿ ತೀವ್ರ ಹೃದಯಾಘಾತದಿಂದ ರಂಗಸ್ಥಳದಿಂದ ಕುಸಿತು ಮೃತಪಟ್ಟಿದ್ದಾರೆ. ಅವರು ಅಗ್ರಪೂಜೆಯ ಶಿಶುಪಾಲನ ಪಾತ್ರ ವಹಿಸಿದ್ದರು. ಇಂದು ಡಿ೨೩ರಂದು ಸುಮಾರು 12.15ರ ವೇಳೆಗೆ ಈ ಘಟನೆ ನಡೆದಿದೆ.
(
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.