logo
WhatsApp Image 2026-04-02 at 14.46.04.jpeg
hindalco everlast.jpeg

ಭಾರಿ ಮಳೆ ಹಿನ್ನೆಲೆ ಕೇದಾರನಾಥ ಯಾತ್ರೆ ಸ್ಥಗಿತ

ಟ್ರೆಂಡಿಂಗ್
share whatsappshare facebookshare telegram
10 Jul 2022
post image

ಉತ್ತರಾಖಂಡ್ : ಭಾರಿ ಮಳೆ ಹಿನ್ನೆಲೆಯಲ್ಲಿ ಸೋನ್ ಪ್ರಯಾಗದಿಂದ ಕೇದಾರನಾಥ ಯಾತ್ರೆಯನ್ನು ನಿಲ್ಲಿಸಲಾಗಿದೆ. ಅಹಿತಕರ ಘಟನೆಗಳ ಭೀತಿಯ ನಡುವೆ ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ಮಾಹಿತಿ ನೀಡಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.