logo
WhatsApp Image 2026-04-02 at 14.46.04.jpeg
hindalco everlast.jpeg

ಕೊಂಡಾಡಿ ಭಜನೆಕಟ್ಟೆ: ಎ.2ರಂದು ಸುವರ್ಣ ಸಂಭ್ರಮದ ಕಾರ್ಯಕ್ರಮಗಳ ಉದ್ಘಾಟನೆ, ಲಾಂಛನ ಬಿಡುಗಡೆ ಹಾಗೂ ನೆನೆದವರ ಮನೆದಲ್ಲಿ ಭಜನೆಗೆ ಚಾಲನೆ

ಟ್ರೆಂಡಿಂಗ್
share whatsappshare facebookshare telegram
1 Apr 2023
post image

ಹಿರಿಯಡ್ಕ: ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ ಶ್ರೀ ಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮ ಶ್ರೀ ಶ್ರೀ ಈಶವಿಠಲದಾಸ ಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ಸುವರ್ಣ ಸಂಭ್ರಮದ ಕಾರ್ಯಕ್ರಮಗಳ ಉದ್ಘಾಟನೆ, ಲಾಂಛನ ಬಿಡುಗಡೆ, ನೆನೆದವರ ಮನೆದಲ್ಲಿ ಭಜನೆಗೆ ಚಾಲನೆ ಕಾರ್ಯಕ್ರಮ ಎ.2ರಂದು ಸಂಜೆ 6 ಗಂಟೆಗೆ ಶ್ರೀ ರಾಮ ಭಜನಾ ಮಂಡಳಿ ಕೊಂಡಾಡಿ ಭಜನಕಟ್ಟೆ ನಡೆಯಲಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.