



ಕಾರ್ಕಳ: ಕೋಟ ಬಾರಿಕೆರೆ ಎಸ್ .ಟಿ ಕಾಲನಿಯಲ್ಲಿ ಮೆಹಂದಿ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆಸಿದ ಘಟನೆ ಖಂಡನೀಯ ಹಾಗೂ ತಪ್ಪಿತಸ್ಥರ ವಿರುದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಕಠಿಣ ಕ್ರಮ ಕೈಗೊಳ್ಳಬೇಕೆಂಕು , ನೋವುಂಟಾದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಕಾರ್ಕಳ ಬಿಜೆಪಿ ಎಸ್. ಟಿ ಮೋರ್ಚಾದ ಅಧ್ಯಕ್ಷ ಕೆ.ಪಿ ನಾಯ್ಕ್, ಪ್ರಧಾನ ಕಾರ್ಯದರ್ಶಿ ಗಂಗಾಧರ ಗೌಡ ಆಗ್ರಹಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.