logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕೃಷ್ಣ ಜನ್ಮಾಷ್ಟಮಿ ಆಚರಣೆ: ಎಸ್.ಆರ್. ಹೆಬ್ರಿ

ಟ್ರೆಂಡಿಂಗ್
share whatsappshare facebookshare telegram
11 Sept 2023
post image

ಹೆಬ್ರಿಯ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆಚರಿಸಿದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ.ಎನ್.ಶೆಟ್ಟಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಕೃಷ್ಣ, ರಾಧೆ ವೇಷಧಾರಿ ಪುಟಾಣಿಗಳು ಮಡಿಕೆಯನ್ನು ಒಡೆದು ಸಂಭ್ರಮಿಸಿದರು. ವಿದ್ಯಾರ್ಥಿಗಳಿಂದ ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಈ ಸಂದರ್ಭ ಆಡಳಿತಾಧಿಕಾರಿಯಾದ ಹೆರಾಲ್ಡ್ ಲೂಯಿಸ್, ಎಸ್.ಆರ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್, ಎಸ್.ಆರ್. ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲರಾದ ಭಗವತಿ, ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ ಆಚಾರ್ಯ, ಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.