logo
WhatsApp Image 2026-04-02 at 14.46.04.jpeg
hindalco everlast.jpeg

ಕುಮಟ: ಸಂತ್ರಸ್ತ ಕೊರಗ ಕುಟುಂಬದ ಮದುವೆಯಲ್ಲಿ ಸಚಿವ ಕೋಟ ಭಾಗಿ

ಟ್ರೆಂಡಿಂಗ್
share whatsappshare facebookshare telegram
29 Dec 2021
post image

ಕುಮಟ : ರಾಜ್ಯದಾದ್ಯಂತ ಸುದ್ದಿ ಯಾಗಿದ್ದ ಕೋಟ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗರ ಕೇರಿಯ ಪೋಲೀಸ್ ದರ್ಪ ತೋರಿದ್ದ ಯುವಕನ ಮದುವೆಯು ಉ.ಕನ್ನಡದ ಕುಮಟದಲ್ಲಿ ಇಂದು ನಡೆಯಿತು. ಯುವಕನ ಮದುವೆ ಸಮಾರಂಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗಿಯಾದರು.. ಈ ಕೇರಿಯನ್ನು ಹತ್ತಿರದಿಂದ ಕಂಡಿದ್ದು, ಅವರೆಲ್ಲರ ಆತ್ಮೀಯತೆಯನ್ನು ನಾನು ಗಳಿಸಿದ್ದೇನೆ. ನನ್ನೂರ ಭಾಗದಲ್ಲಿ ಇರುವಂತಹ ಏಕೈಕ ಕೊರಗರ ಕೇರಿ ಇದಾಗಿದ್ದು, ಈ ಮುಗ್ಧ ಜನರ ಮೇಲೆ ಹಲ್ಲೆ ನಡೆದದ್ದು ನೋವಿನ ಸಂಗತಿ ಎಂದರು..ಇಂದು ಸಚಿವರು ಸಂತ್ರಸ್ಥ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ಮಾಡಲಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.