logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಶ್ರೀ ವೆಂಕಟರಮಣ ಕಾಲೇಜಿನ 8 ಪ್ರಾಕ್ತನ ವಿದ್ಯಾರ್ಥಿಗಳು ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ.

ಟ್ರೆಂಡಿಂಗ್
share whatsappshare facebookshare telegram
10 Feb 2024
post image

ಕುಂದಾಪುರ: 2023 ಡಿಸೆಂಬರ್ ನಲ್ಲಿ ನಡೆದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ಪ್ರಣತಿ ಪಿ .ಗೋಟಾ , ನೇಹಾ ಎಸ್. ರಾವ್, ಜಯರಾಮ್ ಪೈ, ಅಶ್ವಥ್ ಕೆ, ಐಶ್ವರ್ಯ, ತೇಜಸ್ವಿನಿ, ತುಷಾರ್ ಪೂಜಾರಿ, ಸುಶ್ರುತ್ ಕುಮಾರ್ ತೇರ್ಗಡೆ ಹೊಂದಿರುತ್ತಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.