



ಕುಂದಾಪುರ: ಕುಂದಾಪುರ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಬಿಜೆಪಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಣಿ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.
ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ , ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಕುಂದಾಪುರ ಚುನಾವಣಾ ಪ್ರಭಾರಿ ಶ್ಯಾಮಲಾ ಕುಂದರ್, ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾಜಿ ಜಿಲ್ಲಾ ಪಂ. ಸದಸ್ಯೆ ಲಕ್ಷ್ಮೀ ಮಂಜು ಬಿಲ್ಲವ, ಮಾಜಿ ತಾಲ್ಲೂಕು ಪಂ. ಸದಸ್ಯ ಭಾಸ್ಕರ್ ಬಿಲ್ಲವ, ಮಾಜಿ ತಾಲ್ಲೂಕು ಪಂ. ಸದಸ್ಯೆ ಚಂದ್ರಲೇಖ, ಮಾಜಿ ಪಂಚಾಯತ್ ಅಧ್ಯಕ್ಷ ಸಂಜೀವ ಮೊಗವೀರ ಹಾಗೂ ಪ್ರಮಖ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.