logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ: ಆಸ್ಪತ್ರೆಯಲ್ಲೆ ಕುಸಿದುಬಿದ್ದು ವ್ಯಕ್ತಿ ಸಾವು

ಟ್ರೆಂಡಿಂಗ್
share whatsappshare facebookshare telegram
27 Aug 2022
post image

ಕುಂದಾಪುರ:

ಆಸ್ಪತ್ರೆಯಲ್ಲೆ ವ್ಯಕ್ತಿಯೋರ್ವರು ಕುಸಿದುಬಿದ್ದು ಮೃತಪಟ್ಟ ಘಟನೆ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಕನ್ಯಾಕುಮಾರಿ ನಿವಾಸಿ 39ವರ್ಷದ ಕೃಷ್ಣರಾಜ್ ಎಂದು ಗುರುತಿಸಲಾಗಿದೆ. ಇವರು ಹೊಂಬಾಡಿ-ಮಂಡಾಡಿ ಗ್ರಾಮದ ಕ್ಯಾಸನಮಕ್ಕಿ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.