



ಕುಂದಾಪುರ: ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ ತೋಡಿಗೆ ವ್ಯಕ್ತಿಯೋರ್ವ ಬಿದ್ದು ಮೃತ ಪಟ್ಟ ಘಟನೆ ಡಿ. 18 ರ ಭಾನುವಾರ ಸಂಜೆ ನಡೆದಿದೆ.
ಸ್ಥಳೀಯ ನಿವಾಸಿ ಸತೀಶ್ ಮೊಗವೀರ (44) ತೋಡಿಗೆ ಬಿದ್ದು ಮೃತಪಟ್ಟರು ಎಂದು ಗುರುತಿಸಲಾಗಿದೆ.
ಇವರು ಮನೆಗೆ ನಡೆದುಕೊಂಡು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದರೆನ್ನಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.