logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿಯಲ್ಲಿ ಮಣ್ಣು ಕುಸಿತ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಉಡುಪಿ ಜಿಲ್ಲಾಧಿಕಾರಿ

ಟ್ರೆಂಡಿಂಗ್
share whatsappshare facebookshare telegram
18 Aug 2026
post image

ಉಡುಪಿ: ನಾಗರಪಂಚಮಿ ಹಬ್ಬದ ಆಸುಪಾಸಿನಲ್ಲಿ ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಆಗಸ್ಟ್ ತಿಂಗಳಲ್ಲಿ ಕೊಂಚ ನೆಮ್ಮದಿ ತಂದಿದೆ. ಜಿಲ್ಲೆಯ ಹಲವೆಡೆ ಮಳೆಯ ಪರಿಣಾಮ ಸಣ್ಣಪುಟ್ಟ ಹಾನಿ ಸಂಭವಿಸಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಬ್ರಹ್ಮಸ್ಥಾನದ ಬಳಿಯ ಚಾಂತಾರು ಎಂಬಲ್ಲಿ ವಾಸ್ತವ್ಯದ ಮನೆಯ ಹಿಂಭಾಗದಲ್ಲಿ ಮಣ್ಣು ಕುಸಿತ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಗುಡ್ಡ ಪ್ರದೇಶ ಹಾಗೂ ಮಣ್ಣು ಕುಸಿತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.