logo
WhatsApp Image 2026-04-02 at 14.46.04.jpeg
hindalco everlast.jpeg

ಉಪನ್ಯಾಸಕ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
13 Sept 2021
post image

ಎಂಬಿಎ ಪದವೀಧರರಾಗಿ ,ಅರ್ಚಕರಾಗಿ, ಉಪನ್ಯಾಸಕರಾಗಿದ್ದ ರವಳನಾಥ ಶರ್ಮ (33) ಎಂಬುವವರು ನಿನ್ನೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು 4 ವರ್ಷಗಳ ಹಿಂದೆ ಕಾರ್ಕಳ ಎಂಪಿಎಂ ಕಾಲೇಜಿನಲ್ಲಿಅತಿಥಿ ಉಪನ್ಯಾಸಕರಾಗಿದ್ದರು. ಮೃತರು ತಂದೆ, ತಾಯಿ, ತಮ್ಮ, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.