logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕಾರಾಗೃಹದಲ್ಲಿ ಸಾಕ್ಷರತಾ ದಿನಾಚರಣೆ

ಟ್ರೆಂಡಿಂಗ್
share whatsappshare facebookshare telegram
13 Oct 2023
post image

ಉಡುಪಿ: ಕೇಂದ್ರ ಸರ್ಕಾರದ ಉಲ್ಲಾಸ್ ನವ ಭಾರತ ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲಾ ಕಾರಾಗೃಹದಲ್ಲಿನ 8 ಅನಕ್ಷರಸ್ಥರನ್ನು ಗುರುತಿಸಲಾಗಿದೆ.

ಜಿಲ್ಲಾ ಕಾರಾಗೃಹದಲ್ಲಿ ಬುಧವಾರ ನಡೆದ ಅಂತರಾಷ್ಷೀಯ ಸಾಕ್ಷರತಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಕಾರಾಗೃಹದ ಕೈದಿಗಳಿಗೆ ವಯಸ್ಕರ ಶಿಕ್ಷಣ ಇಲಾಖೆಯ ಪಠ್ಯಪುಸ್ತಕ ಬಾಳಿಗೆ ಬೆಳಕು ಮತ್ತು ಬರೆಯುವ ಪುಸ್ತಕ ಸವಿ ಬರಹ ಎಂಬ ಪಠ್ಯಪುಸ್ತಕವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಯೋಗಾನರಸಿಂಹಸ್ವಾಮಿ .ಕೆ.ಎಂ, ನಿತ್ಯ ಜೀವನದಲ್ಲಿ ಶಿಕ್ಷಣದ ಪಾತ್ರ ಮತ್ತು ಅವಶ್ಯಕತೆಯ ಬಗ್ಗೆ ಖೈದಿಗಳಿಗೆ ತಿಳಿಸಿದರು. ವಯಸ್ಕರ ಶಿಕ್ಷಣ ಕಾರ್ಯಕ್ರಮ ಸಹಾಯಕಿ ಶ್ವೇತಾ ಮತ್ತು ಜಿಲ್ಲಾ ಕಾರಾಗೃಹ ಅಧೀಕ್ಷರು ಸಿದ್ಧರಾಮ ಪಾಟೀಲ್ ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.