logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕರಾವಳಿಯಲ್ಲಿ ಹೆಚ್ಚಾಗುತ್ತಿದೆ ಮದ್ರಾಸ್ ಐ ಕಾಯಿಲೆ

ಟ್ರೆಂಡಿಂಗ್
share whatsappshare facebookshare telegram
26 Oct 2022
post image

ಮಂಗಳೂರು: ಕೊರೋನ ಸಾಂಕ್ರಾಮಿಕ ಕಾಯಿಲೆ ಯ ನಡುವೆ ಕರ್ನಾಟಕದ ಕರಾವಳಿ ಭಾಗದಲ್ಲಿ ಕೆಂಗಣ್ಣು ಕಾಯಿಲೆ ಆರಂಭವಾಗಿದೆ .ಇದರಿಂದಾಗಿ ಜನರು ಭಯಬೀತರಾಗಿದ್ದಾರೆ ಮಂಗಳೂರು ತಾಲೂಕಿನ ಪಡೀಲ್‌ , ಪೆರ್ಮುದೆ, ಎಕ್ಕಾರು ಗ್ರಾಮ ಪಂಚಾಯತ್‌, ಬಜಪೆ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಓಡಾಡುವವರ ಸಂಖ್ಯೆ ಹೆಚ್ಚುತ್ತಿದೆ. ಬಾಧಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳೂ ಇದ್ದು, ಅವರ ಮೂಲಕ ವೇಗವಾಗಿ ಹರಡುತ್ತಿದೆ. ಕಂಜಕ್ಟಿವಿಟಿಸ್‌ ವೈರಸ್ ನಿಂದ ಈ ಕಾಯಿಲೆ ಹರಡುತಿದ್ದು 'ಮದ್ರಾಸ್‌ ಐ' ಎಂದೂ ಕರೆಯಲ್ಪಡುವ ಕೆಂಗಣ್ಣು ಕಾಯಿಲೆ ಎನ್ನುತ್ತಾರೆ. ಉರಿಯೂತಕ್ಕೆ ಈಡಾಗಿ ಕೆಂಪು ಅಥವಾ ಗುಲಾಬಿ ಬಣ್ಣ ಹೊಂದಿ ಊದಿಕೊಳ್ಳುವುದು ಈ ಕಾಯುಲೆಯ ಲಕ್ಷಣವಾಗಿದೆ

ಈ ಕಾಯಿಲೆಗೆ ಲಸಿಕೆ ಇಲ್ಲ ಆದರೆ ಸೂಕ್ತ ಮುನ್ನೆಚ್ಚರಿಕೆ ವಹಿಸುವುದರಿಂದ ಈ ಕಾಯಿಲೆಯಿಂದ ದೂರ ಇರಬಹುದು ಎನ್ನುತ್ತಾರೆ ತಜ್ಞರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.