logo
WhatsApp Image 2026-04-02 at 14.46.04.jpeg
hindalco everlast.jpeg

ಮಹಾಲಕ್ಷ್ಮಿ ಹತ್ಯೆ ಪ್ರಕರಣ: ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ..!

ಟ್ರೆಂಡಿಂಗ್
share whatsappshare facebookshare telegram
26 Sept 2024
post image

ಬೆಂಗಳೂರು: ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ಫ್ರಿಡ್ಜ್ ನಲ್ಲಿಟ್ಟ ಪ್ರಕರಣದ ಶಂಕಿತ ಆರೋಪಿ ಮುಕ್ತಿ ರಂಜನ್ ಒಡಿಶಾದಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಆರೋಪಿಯ ಪತ್ತೆಗಾಗಿ ಬೆಂಗಳೂರು ಪೊಲೀಸರ ತಂಡ ಒಡಿಶಾಕ್ಕೆ ತೆರಳಿತ್ತು.

ಸೆಪ್ಟೆಂಬರ್ 21 ರಂದು ಬೆಂಗಳೂರಿನ ವೈಯಾಲಿಕಾವಲ್ ಪ್ರದೇಶದ ಮೂರು ಅಂತಸ್ತಿನ ಮನೆಯ ಮೊದಲ ಮಹಡಿಯಲ್ಲಿ ಮಹಾಲಕ್ಷ್ಮಿ ಎಂಬ ಮಹಿಳೆಯನ್ನು ಹತ್ಯೆಮಾಡಿ ಬಳಿಕ ದೇಹದ ಭಾಗಗಳನ್ನು ತುಂಡರಿಸಿ ಫ್ರಿಡ್ಜ್ ನಲ್ಲಿ ಇಟ್ಟು ಆರೋಪಿ ಪರಾರಿಯಾಗಿದ್ದ ಎನ್ನಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.