logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು: ಆ್ಯಪ್ ನ ಮೂಲಕ ಮರಳನ್ನು ಖರೀದಿಸಿ..!

ಟ್ರೆಂಡಿಂಗ್
share whatsappshare facebookshare telegram
2 Jan 2024
post image

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆಗೆಯ ಕಡಿವಾಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅನಧಿಕೃತ ಮರಳುಗಾರಿಕೆಗೆ ಸಂಬಂಧಿಸಿದಂತೆ, ಯಾವುದೇ ದೂರು ನೀಡಬೇಕಾದಲ್ಲಿ ಸಾರ್ವಜನಿಕರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದೂರವಾಣಿ ಸಂಖ್ಯೆ: 8762339932 ಸಂಪರ್ಕಿಸಬಹುದು.

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಮರಳಿನ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಈ ಹಿಂದೆ ಜಾರಿಯಲ್ಲಿದ್ದ https://dksandbazar.com ಆ್ಯಪ್ ತಂತ್ರಾಂಶವನ್ನು ಪುನರ್ ಸ್ಥಾಪಿಸಲಾಗಿದೆ. ಜನವರಿ 02 ರಿಂದ ಸಾರ್ವಜನಿಕರು ಈ ಆ್ಯಪ್‍ನ ಮೂಲಕ ಸಾಮಾನ್ಯ ಮರಳನ್ನು ನೇರವಾಗಿ ಖರೀದಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.