logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಮಂಗಳೂರು ಎಕ್ಸ್‍ಪರ್ಟ್ ಪದವಿಪೂರ್ವ ಕಾಲೇಜು: ವಿಶ್ವ ಪರಿಸರ ದಿನಾಚರಣೆ.

ಟ್ರೆಂಡಿಂಗ್
share whatsappshare facebookshare telegram
7 Jun 2024
post image

ಮಂಗಳೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭೂರಕ್ಷಣೆ, ಮರುಭೂಮೀಕರಣ ಮತ್ತು ಬರ ಸಹಿಷ್ಣುತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಎಕ್ಸ್‍ಪರ್ಟ್ ಪದವಿಪೂರ್ವ ಕಾಲೇಜು, ಕೊಡಿಯಲ್‍ಬೈಲ್ ಮಂಗಳೂರು ಹಮ್ಮಿಕೊಳ್ಳಲಾಗಿತ್ತು. “ ನಮ್ಮ ಭೂಮಿ ನಮ್ಮ ಭವಿಷ್ಯ” ಎಂಬ ಈ ವರ್ಷದ ಜಾಗತಿಕ ಧ್ಯೇಯವಾಕ್ಯವು ಭೂ ನಿರ್ವಹಣೆಯ ನಿರ್ಣಾಯಕ ಅಗತ್ಯವನ್ನು ಒತ್ತಿ ಹೇಳುತ್ತದೆ. “ಜನರೇಶನ್ ರಿಸ್ಟೋರೇಶನ್” ಎನ್ನುವ ಘೋಷ ವಾಕ್ಯದ ಮುಖಾಂತರ ಪರಿಸರ ದಿನವನ್ನು ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಜೀವಶಾಸ್ತ್ರವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಸಾಮಾಜದಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ , ಅದರ ಮಹತ್ತ್ವದ ಬಗ್ಗೆ ಒತ್ತಿ ಹೇಳಿದರು. ಎಕ್ಸ್‍ಪರ್ಟ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದ ರೀತಿ ಆ ವಿದ್ಯಾಲಯ ನೀಡುವ ಪರಿಸರ ಶಿಕ್ಷಣ ಮತ್ತು ಸಮರ್ಪಣಾ ಮನೋಭಾವವನ್ನು ಸೂಚಿಸುತ್ತದೆ. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶಪಾಲರಾದ ಪ್ರೋ. ರಾಮಚಂದ್ರ ಭಟ್, ಕೋಚಿಂಗ್ ಮುಖ್ಯಸ್ಥರಾದ ಕರುಣಾಕರ್ ಬಳ್ಕೂರು, ಜೀವಶಾಸ್ತ್ರ ವಿಭಾಗದ ಕೋಂಚಿಂಗ್‍ನ ಮುಖ್ಯಸ್ಥೆಯಾದ ಶ್ರೀಮತಿ ಲಲಿತಾ ಮಲ್ಯ ಹಾಗೂ ಜೀವಶಾಸ್ತ್ರ ವಿಭಾಗದ ಇನ್ನಿತರ ಉಪನ್ಯಾಸಕರು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.