



ಮಂಗಳೂರು ಡಿ.8: ನಗರದ ಮಂಗಳಾದೇವಿಯ ಮೋರ್ಗನ್ಸ್ ಗೇಟ್ ಬಳಿಯ ಮನೆಯೊಂದರಲ್ಲಿ ಇಬ್ಬರು ಮಕ್ಕಳ ಸಹಿತ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್ ಗ್ರಾಮದ ನಾಗೇಶ್ ಶೇರಿಗುಪ್ಪ (30), ವಿಜಯಲಕ್ಷ್ಮಿ(26), ಸಪ್ನ (8) ಮತ್ತು ಸಮರ್ಥ್ (4) ಆತ್ಮಹತ್ಯೆ ಮಾಡಿಕೊಂಡವರು. ಮಕ್ಕಳಿಗೆ ಮೊದಲು ವಿಷ ಉಣಿಸಿ ಬಳಿಕ ತಂದೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಮಂಗಳೂರು ನಗರ ಪೋಲೀಸರು ಪ್ರಕರಣ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.