logo
WhatsApp Image 2026-04-02 at 14.46.04.jpeg
hindalco everlast.jpeg

ಮಂಗಳೂರು ರಿಕ್ಷಾ ಸ್ಪೋಟ ಪ್ರಕರಣ: ಎನ್ ಐ ಎ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನ ಗಣೇಶ್ ಆಗ್ರಹ

ಟ್ರೆಂಡಿಂಗ್
share whatsappshare facebookshare telegram
20 Nov 2022
post image

ಉಡುಪಿ:ಕರಾವಳಿ ಪ್ರದೇಶದಲ್ಲಿ ಶಾಂತಿ ಯ ವಾತಾವರಣ ಕೆಡಿಸಲು,ಜನರಲ್ಲಿ ಭಯ ಮೂಡಿಸಲು ಕೆಲವೊಂದು ಶಕ್ತಿಗಳು ಪ್ರಯತ್ನ ಪಡುತ್ತಿದ್ದು,ಇಂತಹ ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲ ನೀಡುವ ಶಕ್ತಿಗಳನ್ನು ಬೇರು ಸಮೇತ ಕಿತ್ತು ಹಾಕುವ ಅವಶ್ಯಕತೆಯಿದೆ,ನಿನ್ನೆಯ ನಾಗುರಿ ರಿಕ್ಷಾದಲ್ಲಿ ನಡೆದ ಸ್ಪೋಟ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು NIA ಗೆ ವಹಿಸುವಂತೆ ಮತ್ತು ಇದರ ಹಿಂದಿರುವ ಶಕ್ತಿಗಳನ್ನು ಮಟ್ಟಹಾಕುವಂತೆ ರಾಜ್ಯ ಸರ್ಕಾರವನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.