logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನ: ವ್ಯಕ್ತಿ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
18 Sept 2024
post image

ಮಣಿಪಾಲ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ರಾಘವೇಂದ್ರ (49) ಸಾವನ್ನಪ್ಪಿದ್ದಾರೆ.

ಸೆ.17ರಂದು ಅಲೆವೂರು ಗ್ರಾಮದ ಮಂಚಿಕೆರೆಯ ಮಣಿಪಾಲ-ಅಲೆವೂರು ರಸ್ತೆಯಲ್ಲಿ ಕೆ. ಅಶ್ವಥ್‌ ಅವರೊಂದಿಗೆ ಪುರೋಹಿತ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗಲೇ ಹೃದಯ ಸ್ತಂಭನಗೊಂಡು ವಾಹನ ಸಹಿತ ರಸ್ತೆಗೆ ಬಿದ್ದು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫ‌ಲಿಸದೆ ಸಾವನ್ನಪ್ಪಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.