logo
WhatsApp Image 2026-04-02 at 14.46.04.jpeg
hindalco everlast.jpeg

ಮಣಿಪಾಲ : ಅನಾರೋಗ್ಯ ಹಿನ್ನೆಲೆ ,ವೃದ್ದ ನೇಣು ಬಿಗಿದು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
4 Jan 2022
post image

ಮಣಿಪಾಲ: ಅನಾರೋಗ್ಯ ದಿಂದ ಮಾನಸಿಕ ಖಿನ್ನತೆ ಒಳಗಾಗಿದ್ದ ವೃದ್ಧ ರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಶಿವಳ್ಳಿ ಗ್ರಾಮದ ಪೆರಂಪಳ್ಲಿ ಅಂಬಡೆ ಬೆಟ್ಟು ಎಂಬಲ್ಲಿ ನಡೆದಿದೆ .ವಿಲ್ಪ್ರೆಡ್ ಡಿಸೋಜಾ (73) ಎಂಬವರು ಆತ್ಮಹತ್ಯೆ ಮಾಡಿಕೊಂಡವರು.ಮದ್ಯಪಾನ ಮಾಡುವ ಹವ್ಯಾಸ ವಿದ್ದು , ಅನಾರೋಗ್ಯದಿಂದ ಮಾನಸಿಕ ಖಿನ್ನತೆ ಒಳಗಾಗಿದ್ದರು. ಜೀವನದ ಲ್ಲಿ ಜಿಗುಪ್ಸೆ ಗೊಂಡು ಮನೆಯ ತಾನು ವಾಸವಿದ್ದ ರೂಮಿನ ಪಕ್ಕಾಸಿಗೆ ಕೇಬಲ್ ಮತ್ತು ಲುಂಗಿಯಿಂದ ಕುತ್ತಿಗೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಣಿಪಾಲ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.