



ಮೈಸೂರು: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ದಂಡ ವಿಧಿಸುವ ಪರಿಸ್ಥಿತಿ ಇನ್ನೂ ಬಂದಿಲ್ಲ , ಜನ ನಿರ್ಲಕ್ಷ್ಯ ಮಾಡದೇ ಸಮಯಕ್ಕೆ ಸರಿಯಾಗಿ ಎರಡನೇ ಹಾಗೂ ಮೂರನೇ ಡೋಸ್(ಬೂಸ್ಟರ್) ಲಸಿಕೆ ಹಾಕಿಸಿಕೊಳ್ಳಿ.ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.ಮಾಸ್ಕ್ ಕಡ್ಡಾಯ ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಕುವ ಪರಿಸ್ಥಿತಿ ಇನ್ನೂ ಬಂದಿಲ್ಲ. ಆದರೆ, ಜನ ನಿರ್ಲಕ್ಷ್ಯ ಮಾಡದೇ ಸಮಯಕ್ಕೆ ಸರಿಯಾಗಿ ಎರಡನೇ ಹಾಗೂ ಮೂರನೇ ಡೋಸ್(ಬೂಸ್ಟರ್) ಲಸಿಕೆ ಹಾಕಿಸಿಕೊಳ್ಳಿ. ಕೋವಿಡ್ ನಿಯಮ ಪಾಲಿಸಿ ಎಂದು ಹೇಳಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.