logo
WhatsApp Image 2026-04-02 at 14.46.04.jpeg
hindalco everlast.jpeg

ಮುನಿಯಾಲು-ಕಬ್ಬಿನಾಲೆ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ವಿ. ಸುನಿಲ್ ಕುಮಾರ್

ಟ್ರೆಂಡಿಂಗ್
share whatsappshare facebookshare telegram
23 Apr 2023
post image

ಹೆಬ್ರಿ: ಕಾರ್ಕಳ ಬಿಜೆಪಿ ಅಭ್ಯರ್ಥಿ ಸಚಿವ ವಿ. ಸುನಿಲ್ ಕುಮಾರ್ ಅವರು ಎ.22 ರಂದು ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುನಿಯಾಲು ಮತ್ತು ಕಬ್ಬಿನಾಲೆ ಪ್ರದೇಶಗಳಲ್ಲಿ ಗೇರು ಕಾರ್ಖಾನೆಯ ಕಾರ್ಮಿಕರು ಹಾಗೂ ಮತದಾರರನ್ನು ಭೇಟಿಯಾದರು. ಮೇ.10ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ತಮಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಕೋರಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.