



ಮೈಸೂರು: ಕಾಂಗ್ರೆಸ್ ಮುಖಂಡ ಹಾಗೂ ಎನ್ ಆರ್ ಪುರ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಘೋಷಿಸಿದ್ದಾರೆ. ಈ ಸಂಬಂಧ ಎಐಸಿಸಿಗೆ ಅವರು ಪತ್ರ ಬರೆದಿದ್ದಾರೆ.
ಅನಾರೋಗ್ಯ ಕಾರಣದಿಂದ ಈ ತೀರ್ಮಾನ ತೆಗೆದುಕೊಂಡಿರುವುದಾಗಿ ತನ್ವೀರ್ ಸೇಠ್ ಹೇಳಿದ್ದಾರೆ. 2019 ನವೆಂಬರ್ 17 ರಂದು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು.
ಆಸ್ಪತ್ರೆಗೆ ದಾಖಲಾಗಿದ್ದ ತನ್ವೀರ್ ಸೇರ್ ಅವರು ಬಳಿಕ ಚೇತರಿಸಿಕೊಂಡಿದ್ದರು. ಮೈಸೂರಿನಲ್ಲಿ ತನ್ವೀರ್ ಸೇರ್ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.