logo
WhatsApp Image 2026-04-02 at 14.46.04.jpeg
hindalco everlast.jpeg

ಮುಂಡ್ಕೂರು: ಸಿಡಿಮದ್ದು ಪ್ರದರ್ಶನದ ವೇಳೆ ಬೆಂಕಿ ಅವಘಡ : ನಾಲ್ವರು ಆಸ್ಪತ್ರೆಗೆ ದಾಖಲು

ಟ್ರೆಂಡಿಂಗ್
share whatsappshare facebookshare telegram
20 Feb 2023
post image

ಕಾರ್ಕಳ: ಸಿಡಿಮದ್ದು ಪ್ರದರ್ಶನದ ವೇಳೆ ಪಟಾಕಿ ರಾಶಿಗೆ ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಬೆಂಕಿ ತಗುಲಿ ಸುಟ್ಟಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.18 ರ ರಾತ್ರಿ ಸಂಭವಿಸಿದೆ. ಅವಘದ ಸಂಭವಿಸಿದ ವೇಳೆಯಲ್ಲಿ ಭಕ್ತರು ಗಾಬರಿಗೊಂಡು ದಿಕ್ಕುಪಾಲಾಗಿ ಓಡುವಾಗ ಪೇಟೆಯ ಮಧ್ಯೆ ಇದ್ದ ಕೊಳಚೆ ಗುಂಡಿಗೆ ಭಕ್ತರು ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಕಿನ್ನಿಗೋಳಿ ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.