logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ ಮಂಡ್ಕೂರಿನಲ್ಲಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮತ ಪ್ರಚಾರ

ಟ್ರೆಂಡಿಂಗ್
share whatsappshare facebookshare telegram
8 May 2023
post image

ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ಚುನಾವಣಾ ಪ್ರಚಾರ ನಡೆಸಿದರು. ಮುಂಡ್ಕೂರು,ಬೆಳ್ಮಣ್,ಸಚ್ಚರಿಪೇಟೆಯ ಭಾಗದ ಮನೆ ಮನೆಗೂ ತೆರಳಿ ಕಾರ್ಕಳದ ಅಭಿವೃದ್ಧಿಗೆ ತನ್ನ ಕನಸುಗಳೇನು ಎಂಬುದನ್ನು ಜನತೆಗೆ ಮನವರಿಕೆ ಮಾಡಿ,ಕಾರ್ಕಳದಲ್ಲಿ ಈ ಸಲ ಮತ ನೀಡಿ ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಜೊತೆಯಾಗುವಂತೆ ಕೇಳಿಕೊಂಡರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.