logo
WhatsApp Image 2026-04-02 at 14.46.04.jpeg
hindalco everlast.jpeg

ಇನ್ನೂ ಮುಂದೆ ರಾತ್ರಿ10 ರಿಂದ ಬೆಳಗ್ಗೆ6 ,ರವರೆಗೆ ಧ್ವನಿ ವರ್ಧಕ ಬಳಸುವಂತಿಲ್ಲ: ರಾಜ್ಯ ಸರ್ಕಾರಕ್ಕೆಕರ್ನಾಟಕ ಹೈಕೋರ್ಟ್ ನಿರ್ದೇಶನ

ಟ್ರೆಂಡಿಂಗ್
share whatsappshare facebookshare telegram
18 Jun 2022
post image

ಬೆಂಗಳೂರು: ಇನ್ನೂ ಮುಂದೆ ರಾತ್ರಿ10 ರಿಂದ ಬೆಳಗ್ಗೆ6 ,ರವರೆಗೆ ಧ್ವನಿ ವರ್ಧಕ ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರಕ್ಕೆಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. . ಪಬ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಧಾರ್ಮಿಕ ಸ್ಥಳಗಳು ಸೇರಿದಂತೆ ಎಲ್ಲಾ ಧ್ವನಿವರ್ಧಕಗಳನಿಷೇಧ ಹೇರಲಾಗಿದೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ವಿಭಾಗೀಯ ಪೀಠವು ಧ್ವನಿವರ್ಧಕಗಳು, ಸಾರ್ವಜನಿಕ ವಿಳಾಸ ವ್ಯವಸ್ಥೆಗಳು ಮತ್ತು ಸಂಗೀತ ಉಪಕರಣಗಳ ದುರುಪಯೋಗವನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಸಂಕಷ್ಟಕ್ಕೆ ಜಾರಿದ ಕಲಾವಿದರು : ಯಕ್ಷಗಾನ ಹಾಗೂ ನಾಟಕ ಕಲಾವಿದರು ಈ ಕೋರ್ಟ್ ನಿರ್ದೇಶನದಿಂದ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಕರಾವಳಿ ಪ್ರದೇಶಗಳಲ್ಲಿ ಯಕ್ಷಗಾನ ಬಯಲಾಟ ನಾಟಕಗಳು ರಾತ್ರಿ ವೇಳೆ ಯಲ್ಲಿ ಆಯೋಜಿಸುತಿದ್ದು ಧ್ವನಿವರ್ಧಕ ಬ್ಯಾನ್ ನಿಂದ ಕಲಾವಿದರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.