logo
WhatsApp Image 2026-04-02 at 14.46.04.jpeg
hindalco everlast.jpeg

ಗಮನಿಸಿ: ಪಿ.ಎಂ ಕಿಸಾನ್ ಯೋಜನೆಯಡಿ ಇ-ಕೆವೈಸಿ ಮಾಡಿಸಲು ನಾಳೆ (ಅಗಸ್ಟ್ 15) ಕೊನೆಯ ದಿನ

ಟ್ರೆಂಡಿಂಗ್
share whatsappshare facebookshare telegram
14 Aug 2022
post image

ಉಡುಪಿ, : ಪಿ.ಎಂ ಕಿಸಾನ್ ಯೋಜನೆಯಡಿ ಇ-ಕೆವೈಸಿ ಮಾಡಿಸಲು ನಾಳೆ (ಅಗಸ್ಟ್ 15) ಕೊನೆಯ ದಿನ ವಾಗಿದೆ. ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ತಮ್ಮ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಪಡೆಯುತ್ತಿರುವ ಜಿಲ್ಲೆಯ ರೈತರು ಆಗಸ್ಟ್ 15 ರ ಒಳಗೆ ಸಮೀಪದ ಕಾಮನ್ ಸರ್ವೀಸ್ ಸೆಂಟರ್‌ಗಳಲ್ಲಿ ಅಥವಾ ಸ್ಮಾರ್ಟ್ಪೋನ್ ಬಳಸುತ್ತಿರುವ ರೈತರು ಪಿ.ಎಂ ಕಿಸಾನ್ ವೆಬ್ ಪೋರ್ಟಲ್ www.pmkisan.gov.in ತಂತ್ರಾಂಶದ ಮೂಲಕ ತಮ್ಮ ಬ್ಯಾಂಕ್ ಖಾತೆಗೆ ಇ-ಕೆವೈಸಿಯನ್ನು ಮಾಡಿಕೊಳ್ಳಬಹುದಾಗಿದೆ. ಆಗಸ್ಟ್ 15 ರ ಒಳಗೆ ಇ-ಕೆವೈಸಿ ಮಾಡಿಸದೇ ಇರುವ ರೈತರಿಗೆ ಪಿ.ಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸೌಲಭ್ಯ ಸಿಗುವುದಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.