logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಬಸ್ಸುಗಳು ನಿಗಧಿತ ಮಾರ್ಗದಲ್ಲಿ ಸಂಚರಿಸಲು ಸೂಚನೆ..!

ಟ್ರೆಂಡಿಂಗ್
share whatsappshare facebookshare telegram
15 May 2024
post image

ಉಡುಪಿ, ಮೇ 15: ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಬರುವ ಕೆಲವೊಂದು ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರು–ರಾ.ಹೆ.17 ಎಂದು ನಮೂದಿಸಿರುವ ಬಸ್ಸುಗಳು ಅಂಬಾಗಿಲು ರಾ.ಹೆ.66 ಕರಾವಳಿ ಬೈಪಾಸಿನಿಂದ ಅಂಬಲಪಾಡಿ ಬೈಪಾಸ್- ಬ್ರಹ್ಮಗಿರಿ-ಅಜ್ಜರಕಾಡು-ತಾಲೂಕು ಕಛೇರಿ ಮೂಲಕ ಹಾಗೂ ಉಳಿದ ಸಿಟಿ ಬಸ್ಸುಗಳು ಅಂಬಾಗಿಲು ತಾಂಗದಗಡಿ-ಗುಂಡಿಬೈಲು ಮೂಲಕ ಕಲ್ಸಂಕ ಬಂದು ಬೃಂದಾವನ ಹೋಟೆಲ್ ಬಳಿ ಎಡಕ್ಕೆ ತಿರುಗಿ ಕಾಫಿಯ ಹೋಟೆಲ್ ಬಳಿ ಬಲಕ್ಕೆ ತಿರುಗಿ ಸಿಟಿ ಬಸ್ಸು ನಿಲ್ದಾಣಕ್ಕೆ ತಲುಪುವಂತೆ ಹಾಗೂ ಬಾರ್ಕೂರು-ಬ್ರಹ್ಮಾವರ-ಹೊನ್ನಾಳ-ಹೆಬ್ರಿ-ಪೆರ್ಡೂರು-ಕುಕ್ಕೆಹಳ್ಳಿ ಹಾಗೂ ಇತರೆ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು ಗುಂಡಿಬೈಲು ಮೂಲಕ ಕಲ್ಸಂಕ ಬಂದು ಉಡುಪಿ ಬಸ್ಸು ನಿಲ್ದಾಣಕ್ಕೆ ಪ್ರವೇಶಿಸುವಂತೆ ಜಿಲ್ಲಾ ದಂಡಾಧಿಕಾರಿಯವರು ಈಗಾಗಲೇ ಅಧಿಸೂಚನೆ ಹೊರಡಿಸಿದ್ದರೂ ಸಹ ಅಂಬಾಗಿಲು- ಕಲ್ಸಂಕ ಮಾರ್ಗದಲ್ಲಿ ಬಸ್ಸುಗಳ ಸಂಚರಿಸದಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿಬಂದಿರುತ್ತವೆ.

ಮೇಲೆ ತಿಳಿಸಲಾದ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಅಂಬಾಗಿಲು-ಗುಂಡಿಬೈಲು-ಕಲ್ಸAಕ ಮಾರ್ಗವಾಗಿ ಉಡುಪಿ ಬಸ್ಸು ನಿಲ್ದಾಣ ತಲುಪಲು ಎಲ್ಲಾ ಬಸ್ಸು ಮಾಲೀಕರು ಕ್ರಮವಹಿಸಬೇಕು. ತಪ್ಪಿದಲ್ಲಿ ಮುಂದಿನ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.