logo
WhatsApp Image 2026-04-02 at 14.46.04.jpeg
hindalco everlast.jpeg

ಎಣ್ಣೆಹೊಳೆ: ಗದ್ದೆಗೆ ಉರುಳಿದ ಇರ್ಟಿಗಾ ವಾಹನ ...ಚಾಲಕ ಅಪಾಯದಿಂದ ಪಾರು

ಟ್ರೆಂಡಿಂಗ್
share whatsappshare facebookshare telegram
10 Jul 2022
post image

ಕಾರ್ಕಳ : ಇರ್ಟಿಗಾ ವಾಹನವೊಂದು ಗದ್ದೆಗೆ ಉರುಳಿದ ಘಟನೆ ಕಾರ್ಕಳ ತಾಲೂಕಿನ ಮರ್ಣೆಗ್ರಾಮದ ಎಣ್ಣೆಹೊಳೆ ಹಂಚಿಕಟ್ಟೆ ಪಡ್ಡೆಲುಮಾರು ಎಂಬಲ್ಲಿ ಗದ್ದೆಗೆ ಉರುಳಿದ ಘಟನೆ ಜುಲೈ 10 ರಂದು ನಡೆದಿದೆ . ಚಾಲಕ ಅಪಾಯದಿಂದ ಪಾರಾಗಿದ್ದಾರೆ . ಅಜೆಕಾರಿನ ಉದ್ಯಮಿಯೊರ್ವರಿಗೆ ಸೇರಿದ ವಾಹನವಾಗಿದ್ದು ಕಾರ್ಕಳ ದಿಂದ ಅಜೆಕಾರಿಗೆ ಸಾಗುತಿತ್ತು‌. ಧಾರಾಕಾರವಾಗಿ ಸುರಿಯುತಿದ್ದ ಮಳೆಗೆ ಗಮನಿಸದೆ ಗದ್ದೆಗೆ ಉರುಳಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಅಪಾಯಕಾರಿ ತಿರುವು : ಪಡ್ಡೆಲುಮಾರು ತಿರುವು ಅಪಾಯಕಾರಿ ಯಾಗಿ ಪರಿಣಮಿಸಿದ್ದು ಕೆಲವು ವರ್ಷಗಳ ಹಿಂದೆ ಸರಣಿ ಅಪಘಾತ ಗಳು‌ನಡೆದಿವೆ ಆದರೆ ಕಳೆದೆರಡು ವರ್ಷಗಳ ಹಿಂದೆ ಸುಮಾರು ಒಂದು ಕೋಟಿ ವೆಚ್ಚದ ಲ್ಲಿ ರಸ್ತೆಯನ್ನು ಅಗಲೀಕರಣ ಗೊಳಿಸಲಾಗಿದ್ದು ಅಪಘಾತ ಗಳು ಸಂಖ್ಯೆ ಕಡಿಮೆಯಾಗಿತ್ತು

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.