



ಕಾರ್ಕಳ : ಕಾರ್ಕಳ ಅಜೆಕಾರು ರಾಜ್ಯ ಹೆದ್ದಾರಿ ಯಲ್ಲಿ ಎಣ್ಣೆಹೊಳೆ ಸೇತುವೆ ಸಮೀಪದಲ್ಲಿ ರಸ್ತೆ ಅಗಲಿಕರಣ ನಡೆಯುತಿದ್ದು ರಸ್ತೆ ಕಾಮಗಾರಿ ಯನ್ನು ಗಮನಿಸದೆ ಕ್ರೆಟ್ಟಾ ಕಾರೊಂದು ಆಳವಾದ ಕಂದಕಕ್ಕೆ ಬಿದ್ದ ಘಟನೆ ಮೆ.8 ರ ರಾತ್ರಿ ನಡೆದಿದೆ . ನಿಟ್ಟೆ ಯ ವ್ಯಕ್ತಿಯೊಬ್ಬರಿಗೆ ಸೇರಿದ್ದ ಕಾರು ಎನ್ನಲಾಗಿದ್ದು ಅಜೆಕಾರಿನಿಂದ ಕಾರ್ಕಳ ಕಡೆಗೆ ಸಾಗುತಿತ್ತು . ರಸ್ತೆ ಅಗಲಿಕರಣ ಕಾಮಗಾರಿ ಸಂದರ್ಭದಲ್ಲಿ ಸರಣಿ ಅಪಘಾತಗಳು ನಡೆಯುತಿದ್ದು ಸ್ಥಳೀಯರ ನಿದ್ದೆಗೆಡಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.