



ಮೂಡುಬಿದಿರೆ; ಹಿರಿಯಡ್ಕ ಯಕ್ಷಗಾನದ ಮುಖ್ಯ ಪಾತ್ರಧಾರಿ, ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹಿರಿಯ ಕಲಾವಿದ ವೇಣೂರು ವಾಮನ ಕುಮಾರ್ (47) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಕುಂದಾಪುರದ ಕೊಂಕಿ ಎಂಬಲ್ಲಿ ಯಕ್ಷಗಾನ ಮುಗಿಸಿ ಬೆಳಗ್ಗೆ 6 ಗಂಟೆ ಸುಮಾರಿಗೆ ಬೈಕಿನಲ್ಲಿ ವೇಣೂರಿನ ಮನೆಗೆ ಹಿಂತಿರುಗುತಿದ್ದರು.ಬೈಕಿನಲ್ಲಿ ತೆರಳುತ್ತಿದ್ದಾಗ ಗಂಟಲ್ಕಟೆ ತಿರುವಿನಲ್ಲಿ ಓಮ್ನಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.