



ಉಡುಪಿ, : ಬೈಂದೂರು ತಾಲೂಕಿನ ಶಿರೂರು ಹಡವಿನಕೋಣೆ ಎಂಬಲ್ಲಿ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿ, ವಶಪಡಿಸಿಕೊಂಡ 80 ಕ್ವಿಂಟಾಲ್ ಅಕ್ಕಿಯಲ್ಲಿ ನೀರು ತಾಗಿ ಹಾಳಾಗಿರುವ 51 ಕ್ವಿಂ. ಅಕ್ಕಿ ಪಶುಗಳ ಆಹಾರಕ್ಕೆ ಉಪಯೋಗಿಸುವ ಸಲುವಾಗಿ ಅಕ್ಟೋಬರ್ 7 ರಂದು ಮಧ್ಯಾಹ್ನ 12 ಗಂಟೆಗೆ ಕುಂದಾಪುರ ಟಿ.ಎ.ಪಿ.ಸಿ.ಎಮ್.ಎಸ್ (ಲಿ) ಗೋದಾಮಿನಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಬೈಂದೂರು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ,
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.