



ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಪರವಾನಿಗೆ ಇಲ್ಲದೇ ಸಾಗಿಸಲಾಗುತ್ತಿದ್ದ ಸುಮಾರು 12 ಸಾ. ರೂ. ಮೌಲ್ಯದ 3 ಯುನಿಟ್ ಮರಳು ಸಹಿತ ಟಿಪ್ಪರನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಡುಬಿದ್ರಿ ಎಎಸ್ಐ ರಾಜೇಶ್ ಹಾಗೂ ಸಿಬಂದಿ ರಾತ್ರಿ ಪಾಳಿಯಲ್ಲಿದ್ದಾಗ ಮುಂಜಾನೆ 2-30ರ ವೇಳೆಗೆ ಅಡ್ವೆ ಜಂಕ್ಷನ್ನಲ್ಲಿ ಬಳ್ಕುಂಜೆ ಕಡೆಯಿಂದ ಬಂದಿದ್ದ ಟಿಪ್ಪರನ್ನು ಪರಿಶೀಲಿಸಿದಾಗ ಅದರಲ್ಲಿ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದು ಪತ್ತೆಯಾಗಿತ್ತು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.