



ಬೆಂಗಳೂರು: ಪ್ರಕರಣವೊಂದರಲ್ಲಿ ಅಪರಾಧಿಗೆ ದಂಡವನ್ನುವ ವಿಧಿಸಲಾಗಿತ್ತು, ಆದರೆ ಅಪರಾಧಿ ಸಾವನ್ನಪ್ಪಿದ್ದ ಈ ಬಗ್ಗೆ ಮೃತನ ಪರ ವಕೀಲರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ಮಾಹಿತಿ ನೀಡಿದ್ದರು .ಆದರೆ ಕೋರ್ಟ್ ಅಪರಾಧಿಯ ಆಸ್ತಿ ಗೆ ವಾರಿಸುದಾರರಿಗೆ ಹೊಣೆಗಾರಿಕೆ ಇದೆ ಅತ ಪಾವತಿಸಲು ಅರ್ಹನಾಗಿದ್ದಾನೆ ಎಂದು ಹೈಕೋರ್ಟ್ ತಿಳಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.