logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಹೊಸ್ಮಾರ್ ನಲ್ಲಿ ಪ್ರಮೋದ್ ಮುತಾಲಿಕ್ ಮತ ಪ್ರಚಾರ

ಟ್ರೆಂಡಿಂಗ್
share whatsappshare facebookshare telegram
8 May 2023
post image

ಕಾರ್ಕಳ: ‌ನೈಜ ಹಿಂದುತ್ವದ ಮೂಲಕ ಹಿಂದು ಕಾರ್ಯಕರ್ತರಿಗೆ ಧ್ವನಿಯಾಗುವ ನಾಯಕ , ಪ್ರಮಾಣಿಕತೆ ಸಾಕ್ಷಿಯಾಗಿರುವ ಪ್ರಮೋದ್ ಮುತಾಲಿಕ್ ಅವರನ್ನು ಗೆಲ್ಲಿಸುವಂತೆ ಖ್ಯಾತ ವಾಗ್ಮಿ ವಿಖ್ಯಾತ ರಾವ್ ಹೇಳಿದರು .ಅವರು ಕಾರ್ಕಳ ತಾಲೂಕಿನ ಹೊಸ್ಮಾರ್ ನಲ್ಲಿ ನಡೆದ ಪ್ರಮೋದ್ ಮುತಾಲಿಕ್ ಅಭಿಮಾನಿ ಬಳಗ ವತಿಯಿಂದ ನಡೆದ ಪ್ರಜಾ ವಿಜಯ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು.

ಸುನೀಲ್ ಕುಮಾರ್ ಪಕ್ಷ ವಿರೋಧಿಗಳ‌ ಬಳಿ ಕಾಲು ಹಿಡಿಯುವ ಬದಲು ನೀವು ಅಧಿಕಾರಕ್ಕೆ ಬರಲು‌ಕಾರಣವಾದ ಸುಚೇತ ಕೊಲೆ ನ್ಯಾಯ ಕೊಡಿಸಿದ್ದಾರೆ ಸಾಕಿತ್ತು,‌ನೊಂದ ಕಾರ್ಯಕರ್ತರಿಗೆ ದ್ವನಿಯಾಗಿದ್ದರೆ ಸಾಕಿತ್ತು ಎಂದು ಹೇಳಿದರು. ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ ಮಾತನಾಡಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಾಂಗ್ರೇಸ್ ಶ್ರೀ ರಾಮನ ಅಸ್ಮಿತೆಯನ್ನು ಪ್ರಶ್ನಿಸಿತ್ತು. ಆದರೆ ಬಾಬರನ ಪರವಾಗಿ ಅಫಿಡವಿತ್ ಸಲ್ಲಿಸಿತ್ತು. ಆದರೆ ಮೋದಿ ಕೇಂದ್ರ ದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಐದು ಸಹಸ್ರ ವರ್ಷಗಳ ಬಳಿಕ ಶ್ರೀ ರಾಮ ಮಂದಿರ ನಿರ್ಮಾಣ ವಾಗುತ್ತಿದೆ. ಕಾಂಗ್ರೆಸ್ ಪಕ್ಷ ತಿರಸ್ಕರಿಸಿ ಎಂದರು.

ಬಿಜೆಪಿ ಅಭ್ಯರ್ಥಿ ಭ್ರಷ್ಟ ಅಭ್ಯರ್ಥಿ ಯಾಗಿದ್ದಾರೆ . ಕಾರ್ಕಳ ಮಾರಿಗುಡಿ ಯಲ್ಲಿ ಅಹಿಂದು ವ್ಯಕ್ತಿಗೆ ಬಾವಿ ಗುತ್ತಿಗೆಯನ್ನು ನೀಡಿ ಹಿಂದುಗಳ ಪವಿತ್ರ ಹಾಳುಗೆಡವಿದ್ದಾರೆ , ಬೇನಾಮಿ ಆಸ್ತಿ , ಹಗರಣವನ್ನು ಮಾಡುವ ಮೂಲಕ ಕಾರ್ಕಳವನ್ನು ಲೂಟಿ ಮಾಡಿದ್ದಾರೆ , ಹಿಂದೂ ಕಾರ್ಯಕರ್ತರನ್ನು ಬೆದರಿಸಿದ್ದಾರೆ , ಸಿಮೆಂಟ್‌ ಹಗರಣ , ಕಿಟ್ ಹಗರಣ ಮಾಡುವ ಮೂಲಕ ಜನರಿಗೆ ಮೋಸಮಾಡಿದ್ದಾರೆ. ಸುನೀಲ್ ಕುಮಾರ್ ಭ್ರಷ್ಟಾಚಾರ ,ಹಗರಣವನ್ನು ಮಾಡಿದ ಕಾರಣ ಇಂದು ಎಲ್ಲಿಯೂ ಮಾತನಾಡುತ್ತಿಲ್ಲ ಎಂದರು. ಮುತಾಲಿಕ್ ಅಭಿಮಾನಿ ಬಳಗದ ದಿವ್ಯ ನಾಯಕ್ ಮಾತನಾಡಿ ಗುಳುಂ ಕಾರ್ಡ್ ಬಿಜೆಪಿ ಪಧಾಧಿಕಾರಿಗಳ ಪಾಲಿಗೆ ಬಾಂಬ್ ಅಗಿ ಪರಿಣಮಿಸಿದೆ , ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಸೀದಿ ಕಟ್ಟಿಸಿ ಕೊಡುವೆ ಎಂದು ಹೇಳುತ್ತಿರುವುದು ಹಿಂದುಗಳಿಗೆ‌ಮಾಡುತ್ತಿರುವ ಮೋಸ ಎಂದರು.

ಸಭೆಯಲ್ಲಿ ದಿವ್ಯ, ವಿವೇಕಾನಂದ ಶೆಣೈ ‌, , ಚಿತ್ತರಂಜನ್ ಶೆಟ್ಟಿ , ಸಂತೋಷ್ ಪುರಾಹಿತ್ ,‌ಪ್ರವೀಣ್ ಕಾಂತರಗೋಳಿ ವಾಸುದೇವ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.