



ಸುಳ್ಯ: ಜುಲೈ 26 ರಾತ್ರಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನಡೆದ ಆರೋಪಿಗಳ ನ್ನು ಬಂಧಿಸಲು ಈಗಾಗಲೇ 5 ತಂಡಗಳನ್ನು ರಚಿಸಲಾಗಿದೆ. ಶಂಕಿತ5 ಜನರನ್ನು ವಶಕ್ಕೆ ಪಡೆದುಕೊಂಡಿದ್ದು .ತೀವ್ರ ವಿಚಾರಣೆ ನಡೆಸುತಿದ್ದಾರೆ. ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ 63/2022 ರಂತೆ 302 ಜೊತೆ 34 ಐಪಿಸಿ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖಾ ತಂಡಗಳಾಗಿ ಕೇರಳ ಹಾಸನ ಗಳಿಗೆ ತೆರಳಿದ್ದಾರೆ.
ತಡವಾಗಿ ಆಗಮಿಸಿದ ಸಚಿವರುಗಳಿಗೆ ಕಾರ್ಯಕರ್ತರ ತರಾಟೆ: ಮೃತದೇಹದ ಅಂತಿಮ ದರ್ಶನಕ್ಕಾಗಿ ಆಗಮಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಸುನಿಲ್ ಕುಮಾರ್ ಹಾಗೂ ಅಂಗಾರ ಅವರಿಗೆ ದಿಗ್ಬಂಧನ ಹಾಕಿ ಧಿಕ್ಕಾರ ಘೋಷಣೆ ಕೂಗಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.