



ಕಾರ್ಕಳ: ಮಾರ್ಚ್ ೧೦ ರಿಂದ ಮಾ.೨೦ ರವರೆಗೆ ನಡೆಯಲಿರುವ ಕಾರ್ಕಳ ಉತ್ಸವದ ಪೂರ್ವಭಾವಿ ಸಭೆಯು ಫೆ.೨೭ ರಂದು ಬೆಳಗ್ಗೆ ೯.೩೦ ಕ್ಕೆ ಕಾರ್ಕಳ ¸್ವರಾಜ್ ಮೈದಾನದಲ್ಲಿ ನಡೆಯಲಿದೆ .ವಿವಿಧ ಸಮಿತಿಗಳ ಸದಸ್ಯರು , ದೇವಸ್ಥಾನದ ಆಡಳಿತ ಮೊಕ್ತೇಸರರು , ವಿದ್ಯಾರ್ಥೀಗಳು ,ಪ್ರಮುಖರು ,ಸಾರ್ವಜನಿಕರು ಭಾಗವಹಿಸುವಂತೆ ಸಮಿತಿಯ ಪ್ರಕಟಣೆ ತಿಳಿಸಿದೆ ..
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.