



ಬೆಂಗಳೂರು: ಸುರಸುಂದರಾಂಗ ಜಾಣ, ಪುಷ್ಪಕ ವಿಮಾನ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಭಾಷಣೆಕಾರರಾಗಿದ್ದ ಗುರು ಕಶ್ಯಪ್ (45) ನಿಧನರಾಗಿದ್ದಾರೆ. ಸೋಮವಾರ ರಾತ್ರಿ ಗುರುಕಶ್ಯಪ್ ಅವರಿಗೆ ಹೃಧಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.