



ಮಂಗಳೂರು: ಕನ್ನಡ ಖ್ಯಾತ ಲೇಖಕಿ ನಾಡೋಜ, ಸಾರಾ ಅಬೂಬಕ್ಕರ್ ಇಂದು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾ.ರಾ.ಅಬೂಬಕ್ಕರ್ ಕೊನೆಯುಸಿರೆಳೆದಿ ದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಮಂಗಳೂರಿನ ಲೇಡಿಹಿಲ್ ನ ನಿವಾಸದಲ್ಲಿ ಅಂತಿಮ ಕ್ರಿಯೆ ನಡೆಯಲಿದೆ. ಕೇರಳದ ಕಾಸರಗೋಡು ಜಿಲ್ಲೆಯವರಾದ ಸಾರಾ ಅಬೂಬಕ್ಕರ್ ಬಾಲ್ಯದಿಂದಲೇ ಬರವಣಿಯೆ ಬಗ್ಗೆ ಆಸಕ್ತಿ ಹೊಂದಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.