



ಕಾರ್ಕಳ: 36ನೇ ವರ್ಷದ ಬಾರಾಡಿ ಬೀಡು "ಸೂರ್ಯ - ಚಂದ್ರ" ಜೋಡುಕರೆ ಕಂಬಳ ವು ಯಶಸ್ವಿ ಯಾಗಿ ನಡೆಯಿತು.
ಬಾರಾಡಿ ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ 2 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 4 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 19 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 31 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 24 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ 96 ಜೊತೆ ಕೋಣಗಳು ಒಟ್ಟು 176 ಜೊತೆ ಕೋಣಗಳು ಭಾಗವಹಿಸಿದ್ದವು.
ಫಲಿತಾಂಶ ಕನೆಹಲಗೆ: ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಅಡ್ಡ ಹಲಗೆ:
ಪ್ರಥಮ: ನಾರಾವಿ ಯುವರಾಜ್ ಜೈನ್ ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ದ್ವಿತೀಯ: ವಾಲ್ಪಾಡಿ ಹಾಲಾಜೆ ಲೂಯಿಸ್ ಲಾರೆನ್ಸ್ ಸಲ್ದಾನ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಬಿ" ಓಡಿಸಿದವರು: ಬಂಬ್ರಾನ ಬೈಲ್ ವಂದಿತ್ ಶೆಟ್ಟಿ
ದ್ವಿತೀಯ: ಸಿದ್ಧಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
ಹಗ್ಗ ಕಿರಿಯ: ಪ್ರಥಮ: ಅಲ್ಲಿಪಾದೆ ದೇವಸ್ಯ ವಿಜಯ್ ಕೋಟ್ಯಾನ್ ಓಡಿಸಿದವರು: ಬೈಂದೂರು ವಿವೇಕ್
ದ್ವಿತೀಯ: ಹೊಕ್ಕಾಡಿಗೋಳಿ ಹಕ್ಕೇರಿ ಸನತ್ ಕುಮಾರ್ ಶೆಟ್ಟಿ ಓಡಿಸಿದವರು: ಕಡಂದಲೆ ಅಥಿತ್ ಶೆಟ್ಟಿ
ನೇಗಿಲು ಹಿರಿಯ: ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ "ಎ" ಓಡಿಸಿದವರು: ಬೈಂದೂರು ವಿವೇಕ್
ದ್ವಿತೀಯ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ "ಬಿ" ಓಡಿಸಿದವರು: ಬೈಂದೂರು ವಿವೇಕ್
ನೇಗಿಲು ಕಿರಿಯ: ಪ್ರಥಮ: ರೆಂಜಾಳ ಸಾನದ ಬಾಕ್ಯಾರು ನಿಮಿಷ್ ಮಹೇಶ್ ಪೂಜಾರಿ ಓಡಿಸಿದವರು: ಭಟ್ಕಳ ಶಂಕರ್
ದ್ವಿತೀಯ: ನಿಟ್ಟೆ ಪರಪ್ಪಾಡಿ ನಿಹಾಲ್ ಕೋಟ್ಯಾನ್ ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.