logo
WhatsApp Image 2026-04-02 at 14.46.04.jpeg
hindalco everlast.jpeg

ಸಮಾಜಸೇವಾ ರತ್ನ ಪ್ರಶಸ್ತಿ ಪುರಸ್ಕೃತ ಶಂಕರ ಶೆಟ್ಟಿ ಮುನಿಯಾಲು ಅವರಿಗೆ ವರಂಗ ಗ್ರಾಮ ಪಂಚಾಯಿತಿಯಿಂದ ಸನ್ಮಾನ

ಟ್ರೆಂಡಿಂಗ್
share whatsappshare facebookshare telegram
28 Mar 2022
post image

ಹೆಬ್ರಿ : ವರಂಗ ಗ್ರಾಮ ಪಂಚಾಯಿತಿ ವತಿಯಿಂದ ಅಖಿಲ ಗೋವಾ ಕನ್ನಡಿಗರ ಮಹಾ ಸಂಘ ನೀಡುವ ಸಮಾಜಸೇವಾ ರತ್ನ ಪ್ರಶಸ್ತಿ ಪುರಸ್ಕೃತರಾದ ಎಳ್ಳಾರೆ ಮಾವಿನಕಟ್ಟೆ ಶಂಕರ ಶೆಟ್ಟಿ ಮುನಿಯಾಲು ಅವರನ್ನು ವರಂಗ ಗ್ರಾಮ ಪಂಚಾಯಿತಿ ವತಿಯಿಂದ ಇತ್ತೀಚೆಗೆ ಸನ್ಮಾನಿಸಲಾಯಿತು. ವರಂಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಹೆಬ್ಬಾರ್‌, ಮೆಸ್ಕಾಂ ನಿರ್ದೇಶಕ ದಿನೇಶ ಪೈ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜ್ಯೋತಿ ಹರೀಶ ಪೂಜಾರಿ, ಹೆಬ್ರಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ ಕುಮಾರ್‌ ಶಿವಪುರ, ಮುನಿಯಾಲು ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮೋಕ್ತೇಸರ ಶ್ರೀಧರ ಪೈ ಮುಂತಾದವರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.