logo
WhatsApp Image 2026-04-02 at 14.46.04.jpeg
hindalco everlast.jpeg

ಸೆ. 19 ರಂದು ಸಾರ್ವತ್ರಿಕ ರಜೆ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
16 Sept 2023
post image

ಉಡುಪಿ : ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಸೆಪ್ಟಂಬರ್ 19 ರ ಮಂಗಳವಾರದಂದು ಆಚರಿಸುತ್ತಿರುವುದರಿಂದ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆ, ಪ್ರಸಕ್ತ ಸಾಲಿನ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಜಿಲ್ಲೆಯಾದ್ಯಂತ ಸೆ. 18 ರ ಸೋಮವಾರದಂದು ರದ್ದುಗೊಳಿಸಿ, ಸೆ. 19 ರ ಮಂಗಳವಾರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.