logo
WhatsApp Image 2026-04-02 at 14.46.04.jpeg
hindalco everlast.jpeg

ಸೆ.19: ಈ ಬಾರಿ ಗಣೇಶ ಚತುರ್ಥಿಗೆ ಸರಕಾರಿ ರಜೆ ಇಲ್ಲ

ಟ್ರೆಂಡಿಂಗ್
share whatsappshare facebookshare telegram
9 Sept 2023
post image

ಪುತ್ತೂರು : ಈ ಬಾರಿಯ ಗಣೇಶ ಚತುರ್ಥಿಗೆ ಸರಕಾರಿ ರಜೆ ಇಲ್ಲ.ಗಣೇಶ ಚತುರ್ಥಿಯ ಬದಲಿಗೆ ಮುನ್ನಾ ದಿನ ಗೌರಿ ಹಬ್ಬಕ್ಕೆ ಸರಕಾರಿ ರಜೆ ನೀಡಲಾಗಿದೆ.

ಸರಕಾರ ಘೋಷಿಸಿದ ರಜೆಗಳಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ 2 ಸಾರ್ವತ್ರಿಕ ರಜೆಗಳನ್ನು ನೀಡಿದ್ದು ,ಅದರಲ್ಲಿ ಸೆ.18ರಂದು ಗಣೇಶ ಚತುರ್ಥಿಗೆ ಮತ್ತು ಸೆ.28ರಂದು ಈದ್‌ ಮಿಲಾದ್‌ ಗೆ ರಜೆ.

ಸೆ.19ರಂದೇ ಗಣೇಶ ಚತುರ್ಥಿಗೆ ಸರಕಾರಿ ರಜೆ ನೀಡುವಂತೆ ಸಾರ್ವಜನಿಕ ವಲಯದಿಂದ ಬೇಡಿಕೆ ವ್ಯಕ್ತವಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.