



ಪುತ್ತೂರು : ಈ ಬಾರಿಯ ಗಣೇಶ ಚತುರ್ಥಿಗೆ ಸರಕಾರಿ ರಜೆ ಇಲ್ಲ.ಗಣೇಶ ಚತುರ್ಥಿಯ ಬದಲಿಗೆ ಮುನ್ನಾ ದಿನ ಗೌರಿ ಹಬ್ಬಕ್ಕೆ ಸರಕಾರಿ ರಜೆ ನೀಡಲಾಗಿದೆ.
ಸರಕಾರ ಘೋಷಿಸಿದ ರಜೆಗಳಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ 2 ಸಾರ್ವತ್ರಿಕ ರಜೆಗಳನ್ನು ನೀಡಿದ್ದು ,ಅದರಲ್ಲಿ ಸೆ.18ರಂದು ಗಣೇಶ ಚತುರ್ಥಿಗೆ ಮತ್ತು ಸೆ.28ರಂದು ಈದ್ ಮಿಲಾದ್ ಗೆ ರಜೆ.
ಸೆ.19ರಂದೇ ಗಣೇಶ ಚತುರ್ಥಿಗೆ ಸರಕಾರಿ ರಜೆ ನೀಡುವಂತೆ ಸಾರ್ವಜನಿಕ ವಲಯದಿಂದ ಬೇಡಿಕೆ ವ್ಯಕ್ತವಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.