logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಲ್ಲಿದ್ದವರಿಗೆ ಶಾಕ್ : ಅಧ್ಯಕ್ಷ ಸ್ಥಾನ ರದ್ದು ಗೊಳಿಸಿ ಆದೇಶ ಹೊರಡಿಸಿದ ಸರಕಾರ

ಟ್ರೆಂಡಿಂಗ್
share whatsappshare facebookshare telegram
12 Jul 2022
post image

ಯಡಿಯೂರಪ್ಪ ನವರು ರಾಜ್ಯದ ಮುಖ್ಯಮಂತ್ರಿ ಯಾಗಿ ದ್ಸ ಸಮಯದಲ್ಲಿ ನಿಗಮ- ಮಂಡಳಿ- ಪ್ರಾಧಿಕಾರಗಳ ಅಧ್ಯಕ್ಷರ-ಉಪಾಧ್ಯಕ್ಷರನ್ನು ರದ್ದು ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಆದೇಶ ಇಂದೇ ಜಾರಿಯಾಗಿದೆ. ಜು.14ರಂದು ಹೊಸ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಪಟ್ಟಿ ಪ್ರಕಟವಾಗಲಿದೆ.

ಒಂದು ವರ್ಷ ಅಧಿಕಾರ ಪೂರೈಸಿದ ನಿಗಮ, ಮಂಡಳಿ ಗಳ ಅಧ್ಯಕ್ಷ ರ ರಾಜೀನಾಮೆಗೆ ಸೂಚನೆ ನೀಡಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಿಗಮ-ಮಂಡಳಿ-ಪ್ರಾಧಿಕಾರಕ್ಕೆ ನಡೆದಿದ್ದ ನಾಮನಿರ್ದೇಶನ ರದ್ದತಿಯಿಂದ ಹೊಸ ಮುಖಗಳಿಗೆ ಅವಕಾಶ ಸಿಗಲಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.